ಕಟೀಲು ದುರ್ಗಾಪರಮೇಶ್ವರೀ ದೇವಳ ಪದವೀಪೂರ್ವ ಕಾಲೇಜಿನಲ್ಲಿ ರಜತಮಹೋತ್ಸವ ಪ್ರಯುಕ್ತ ಪೂರ್ವಭಾವಿ ಸಭೆ ನಡೆಯಿತು.ಸಮಿತಿಯ ಗೌರವಾಧ್ಯಕ್ಷ, ಸಾಂಸದ ನಳಿನ್ ಕುಮಾರ್, ಅಧ್ಯಕ್ಷರಾದ ಶಾಸಕ ಅಭಯಚಂದ್ರ, ಕಾರ್ಯಾಧ್ಯಕ್ಷ ಚಿತ್ತರಂಜನ ರೈ, ಮಾಜಿ ಸಚಿವ ಅಮರನಾಥ ಶೆಟ್ಟಿ, ಮೋನಪ್ಪ ಶೆಟ್ಟಿ ಎಕ್ಕಾರು, ಲಕ್ಷ್ಮೀನಾರಾಯಣ ಆಸ್ರಣ್ಣ, ವೆಂಕಟರಮಣ ಆಸ್ರಣ್ಣ, ಅನಂತಪದ್ಮನಾಭ ಆಸ್ರಣ್ಣ, ಸಂತೋಷ್ ಶೆಟ್ಟಿ, ಪ್ರಾಚಾರ್ಯ ಜಯರಾಮ ಪೂಂಜ, ಸುರೇಶ್ ಭಟ್ ಮತ್ತಿತರರಿದ್ದರು.ರಜತ ಮಹೋತ್ಸವ ನೆನಪಿಗಾಗಿ ಸುಮಾರು ರೂ.45 ಲಕ್ಷ ರೂ.ವೆಚ್ಚದಲ್ಲಿ ಬಯಲು ರಂಗಮಂಟಪವನ್ನು ರಚಿಸುವ ಬಗ್ಗೆ ಚರ್ಚಿಸಲಾಯಿತು.
No comments:
Post a Comment