Friday, December 10, 2010

ಕಟೀಲಿನಲ್ಲಿ ಶ್ರೀ ಹನುಮದ್ ಶಕ್ತಿಜಾಗರಣ ಯಜ್ಞ

ಮುಲ್ಕಿ ತಾಲೂಕು ಶ್ರೀ ಹನುಮದ್ ಶಕ್ತಿ ಜಾಗರಣ ಸಮಿತಿ ಆಶ್ರಯದಲ್ಲಿ ಶ್ರೀ ಹನುಮದ್ ಶಕ್ತಿಜಾಗರಣ ಯಜ್ಞ ಹಾಗೂ ಹಿಂದೂ ಸಾಮಾವೇಶ ಕಟೀಲು ಗೋಪಾಲಕೃಷ್ಣ ಆಸ್ರಣ್ಣ ಸ್ಮಾರಕ ಸಭಾಭವನದಲ್ಲಿ ಭಾನುವಾರ(ತಾ.೧೨) ನಡೆಯಲಿದೆ.ಬೆಳಿಗ್ಗೆ ೯ಕ್ಕೆ ಯಜ್ಞ ೧೧.೩೦ ಗಂಟೆಗೆ ನಡೆಯುವ ಸಭಾಕಾರ್‍ಯಕ್ರಮದಲ್ಲಿ ಗುರುಪುರ ವಜ್ರದೇಹಿ ರಾಜಶೇಖರಾನಂದ ಸ್ವಾಮೀಜಿ, ರಾಷ್ಟ್ರೀಯ ಸ್ವಯಂಸೇವಕ ಸಂಘದ ನಾ.ಸೀತಾರಾಮ್ ಭಾಗವಹಿಸಲಿದ್ದಾರೆ ಎಂದು ಸಮಿತಿಯ ಅಧ್ಯಕ್ಷ ದೊಡ್ಡಯ್ಯ ಮೂಲ್ಯ ತಿಳಿಸಿದ್ದಾರೆ.

No comments:

Post a Comment