Thursday, July 14, 2011

ಸಾಂಸದರ ಭೇಟಿ



ದಕ್ಷಿಣ ಕನ್ನಡ ಜಿಲ್ಲೆಗೆ ಭೇಟಿ ನೀಡಿದ ಕೇಂದ್ರ ಗ್ರಾಮೀಣಾಭಿವ್ರದ್ದಿ ಇಲಾಖೆಯ ಸ್ಥಾಯಿ ಸಮಿತಿಯ ಹನ್ನೊಂದು ಸದಸ್ಯರು(ಲೋಕಸಭಾ ಸದಸ್ಯರು) ಕಟೀಲು ಶ್ರೀ ದುರ್ಗಾಪರಮೆಶ್ವರೀ ದೇಗುಲಕ್ಕೆ ಭೇಟಿ ನೀಡಿದರು. ವಾಸುದೇವ ಆಸ್ರಣ್ಣ, ಅನಂತ ಆಸ್ರಣ್ಣ, ಸಾಂಸದ ನಳಿನ್ ಕುಮಾರ್ ಸ್ವಾಗತಿಸಿದರು.

No comments:

Post a Comment