Sunday, December 25, 2011

ಕಟೀಲಿಗೆ ಸದಾನಂದ ಗೌಡ ಭೇಟಿ






ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇಗುಲಕ್ಕೆ ಸೋಮವಾರ ಬೆಳಿಗ್ಗೆ ಭೇಟಿ ನೀಡಿದ ಮುಖ್ಯಮಂತ್ರಿ ಸದಾನಂದ ಗೌಡ, ಪೂಜೆ ವೀಕ್ಷಿಸಿ, ಪ್ರಸಾದ ಸ್ವೀಕರಿಸಿದರು.
ಅರ್ಚಕ ಅನಂತ ಆಸ್ರಣ್ಣ, ಹರಿನಾರಾಯಣ ಆಸ್ರಣ್ಣ ಪ್ರಸಾದ ನೀಡಿದರು.
ಸಾಂಸದ ನಳಿನ್ ಕುಮಾರ್, ನಾಗರಾಜ ಶೆಟ್ಟಿ, ಗಣೇಶ್ ಕಾರ್ಣಿಕ್, ಜಿ.ಪಂ.ಸದಸ್ಯ ಈಶ್ವರ್, ತಾ.ಪಂ.ಸದಸ್ಯೆ ಬೇಬಿ ಕೋಟ್ಯಾನ್, ಮೆನ್ನಬೆಟ್ಟು ಗ್ರಾ.ಪಂ.ನ ಶೈಲಾ ಶೆಟ್ಟಿ, ಜನಾರ್ದನ ಕಿಲೆಂಜೂರು, ಕಿನ್ನಿಗೋಳಿ ದೇವಪ್ರಸಾದ್, ಬಿಜೆಪಿ ಮುಖಂಡರು ಈ ಸಂದರ್ಭ ಇದ್ದರು.

No comments:

Post a Comment