Thursday, August 2, 2012

ಪರ್ಜನ್ಯ ಜಪ, ಪ್ರಾರ್ಥನೆ, ಹೋಮ


ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇಗುಲದಲ್ಲಿ ಮಳೆಗಾಗಿ ಪ್ರಾರ್ಥಿಸಿ ಗುರುವಾರ ಪರ್ಜನ್ಯ ಜಪ, ಪ್ರಾರ್ಥನೆ, ಹೋಮ ನಡೆಯಿತು. ಮೊಕ್ತೇಸರ ವಾಸುದೇವ ಆಸ್ರಣ್ಣ, ಅರ್ಚಕರಾದ ಅನಂತ ಆಸ್ರಣ್ಣ, ಹರಿ ಆಸ್ರಣ್ಣ, ದೇಗುಲದ ಆಡಳಿತಾಧಿಕಾರಿ ಹರೀಶ್ ಕುಮಾರ್, ಪ್ರಬಂಧಕ ವಿಶ್ವೇಶ ರಾವ್, ಜಿ.ಪಂ.ಸದಸ್ಯ ಈಶ್ವರ್, ತಾ.ಪಂ.ಸದಸ್ಯೆ ಬೇಬಿ, ಗ್ರಾ.ಪಂ.ಅಧ್ಯಕ್ಷೆ ಶೈಲಾ, ಉಪಾಧ್ಯಕ್ಷ ಜನಾರ್ದನ ಮತ್ತಿತರರಿದ್ದರು.



No comments:

Post a Comment