Tuesday, August 7, 2012

ಅಂಬಿಕಾ ಭೇಟಿ

ಖ್ಯಾತ ಚಿತ್ರ ನಟಿ ಅಂಬಿಕಾ ಕಟೀಲು ದೇಗುಲಕ್ಕೆ ಮಂಗಳವಾರ ಭೇಟಿ ನೀಡಿದ ಸಂದರ್ಭ ಅರ್ಚಕ ಅನಂತ ಆಸ್ರಣ್ಣ ಪ್ರಸಾದ ನೀಡಿದರು. ತುಳು ಸಾಹಿತ್ಯ ಅಕಾಡಮಿ ಸದಸ್ಯ ಜಗನ್ನಾಥ ಶೆಟ್ಟಿ ಬಾಳ ಉಪಸ್ಥಿತರಿದ್ದರು. 

No comments:

Post a Comment