Monday, October 29, 2012

ಎಚ್.ಡಿ.ಕುಮಾರಸ್ವಾಮಿ ಭೇಟಿ


ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಸೋಮವಾರ ಮಾಜಿ ಮುಖ್ಯಮಂತ್ರಿ ಜೆಡಿಸ್‌ನ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಭೇಟಿ ನೀಡಿ ಅರ್ಚಕ ಅನಂತ ಪದ್ಮನಾಭ ಆಸ್ರಣ್ಣರಿಂದ ಪ್ರಸಾದ ಸ್ವೀಕರಿಸಿದರು.
ಮಧು ಬಂಗಾರಪ್ಪ, ಎಂ.ಬಿ.ಸದಾಶಿವ, ಚೆಲುವರಾಯ ಸ್ವಾಮಿ, ನಾಗರಾಜ ಶೆಟ್ಟಿ, ಸಂಜೀವ ಮಡಿವಾಳ ಮುಂತಾದವರಿದ್ದರು.


No comments:

Post a Comment