Tuesday, June 11, 2013

ಪುಸ್ತಕ ವಿತರಣೆ



ಕಟೀಲು ಪ್ರಾಥಮಿಕ ಶಾಲಾ ಮಕ್ಕಳಿಗೆ ಮೆನ್ನಬೆಟ್ಟು ಗ್ರಾಮ ಪಂಚಾಯತ್ ವತಿಯಿಂದ ಪುಸ್ತಕಗಳನ್ನು ವಿತರಿಸಲಾಯಿತು. ಮೆನ್ನಬೆಟ್ಟು ಗ್ರಾ.ಪಂ.ಅಧ್ಯಕ್ಷ ಜನಾರ್ದನ ಕಿಲೆಂಜೂರು, ಸದಸ್ಯರಾದ ರೋಸಿ ಪಿಂಟೋ, ರಾಮಗೋಪಾಲ್, ಹರಿಶ್ಚಂದ್ರ ರಾವ್ ಮುಖ್ಯ ಶಿಕ್ಷಕಿ ಮಾಲತಿ, ಮತ್ತಿತರರಿದ್ದರು.

ಪುಸ್ತಕ ವಿತರಣೆ
ಕಟೀಲು ಪ್ರಾಥಮಿಕ ಶಾಲಾ ಮಕ್ಕಳಿಗೆ ರಾಘವ ಚೌಟ ವತಿಯಿಂದ ಪುಸ್ತಕಗಳನ್ನು ನೀಡಲಾಯಿತು. ಅರ್ಚಕ ಕಮಲಾದೇವಿ ಪ್ರಸಾದ ಆಸ್ರಣ್ಣ, ಮುಖ್ಯ ಶಿಕ್ಷಕಿ ಮಾಲತಿ ಮತ್ತಿತರರಿದ್ದರು.

ನಂದಿನಿ ಯುವಕ ಮಂಡಲದಿಂದ ಪುಸ್ತಕ ವಿತರಣೆ ನಡೆಯಿತು. ಜಿ.ಪಂ.ಸದಸ್ಯ ಈಶ್ವರ ಕಟೀಲ್, ಗ್ರಾ.ಪಂ.ಸದಸ್ಯ ಅರುಣ್ ಶೆಟ್ಟಿ, ದೇವೀಪ್ರಸಾದ ಶೆಟ್ಟಿ ಮತ್ತಿತರರಿದ್ದರು.

No comments:

Post a Comment