Wednesday, September 10, 2014

ಕಟೀಲಿಗೆ ಉತ್ತರಾದಿ ಮಠ ಶ್ರೀ ಭೇಟಿ

ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇಗುಲಕ್ಕೆ ಉತ್ತರಾದಿ ಮಠದ ಶ್ರೀ ಸತ್ಯಾತ್ಮತೀರ್ಥರು ಬುಧವಾರ ಭೇಟಿ ನೀಡಿ ಪ್ರಸಾದ ಸ್ವೀಕರಿಸಿದರು.
ಮೊಕ್ತೇಸರ ವಾಸುದೇವ ಆಸ್ರಣ್ಣ, ಅರ್ಚಕರಾದ ಆಸ್ರಣ್ಣ ಬಂಧುಗಳಾದ ಲಕ್ಷ್ಮೀನಾರಾಯಣ, ಅನಂತಪದ್ಮನಾಭ, ಶ್ರೀಹರಿನಾರಾಯಣದಾಸ, ದೇವೀಕುಮಾರ, ಗೋಪಾಲಕೃಷ್ಣ ಆಸ್ರಣ್ಣ ಮತ್ತಿತರರಿದ್ದರು.


No comments:

Post a Comment