Sunday, November 23, 2014

ಲೋಕಾಯುಕ್ತ ಭಾಸ್ಕರ ರಾವ್

ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇಗುಲಕ್ಕೆ ಶುಕ್ರವಾರ ಲೋಕಾಯುಕ್ತ ಭಾಸ್ಕರ ರಾವ್, ಲೋಕಾಯುಕ್ತ ರಿಜಿಸ್ಟ್ರಾರ್ ಎಚ್.ಆರ್.ದೇಶಪಾಂಡೆ ಭೇಟಿ ನೀಡಿ ಪ್ರಸಾದ ಸ್ವೀಕರಿಸಿದರು. ಅರ್ಚಕ ಅನಂತ ಆಸ್ರಣ್ಣ ಸ್ವಾಗತಿಸಿದರು
.

No comments:

Post a Comment