೨೫ನೇ ವರ್ಷದ ಸಂಭ್ರಮದಲ್ಲಿರುವ ಅಖಿಲ ಭಾರತ ತುಳು ಒಕ್ಕೂಟ ಹಾಗೂ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಜಂಟಿ ಆಶ್ರಯದಲ್ಲಿ ಅಡ್ಯಾರ್ ಸಾಹಿತ್ಯ ಕಾಲೇಜಿನಲ್ಲಿ ನಡೆದ ವಿಶ್ವ ತುಳುವೆರ ಪರ್ಬ ೨೦೧೪ ಇದರ ಅಂಗವಾಗಿ
ಅಂತರ ಕಾಲೇಜು ಕಲಾ ಪಂಥ ಸಹ್ಯಾದ್ರಿ ತುಳುವೆರ ಐಸಿರಿ ಸಾಂಸ್ಕೃತಿಕ ಕಾರ್ಯಕ್ರಮ ಸ್ಪರ್ಧೆಯಲ್ಲಿ ಕಟೀಲು ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಸಮಗ್ರ ತಂಡ ಪ್ರಶಸ್ತಿ, ಉತ್ತಮ ಕಾರ್ಯಕ್ರಮ ನಿರೂಪಣೆ ಹಾಗೂ ಶಿಸ್ತು ಬದ್ಧ ತಂಡ ಪ್ರಶಸ್ತಿ ಪಡೆದುಕೊಂಡಿದೆ.
No comments:
Post a Comment