ಕಟೀಲು ಮಲ್ಲಿಗೆಅಂಗಡಿ ಭ್ರಾಮರೀ ಫ್ರೆಂಡ್ಸ್ ಕ್ಲಬ್ ವತಿಯಿಂದ ನಡೆದ ಯಕ್ಷಗಾನ ಸಂದರ್ಭ ಬಪ್ಪನಾಡು ಯಕ್ಷಗಾನ ಮೇಳದ ಕಲಾವಿದರಾದ ಸುಂದರ ಬಂಗಾಡಿ, ರಾಧಾಕೃಷ್ಣ ನಾವಡರನ್ನು ಸಂಮಾನಿಸಲಾಯಿತು. ಈ ಸಂದರ್ಭ ಕಟೀಲಿನ ಅರ್ಚಕರಾದ ಅನಂತಪದ್ಮನಾಭ ಆಸ್ರಣ್ಣ, ಶೀಹರಿನಾರಾಯಣದಾಸ ಆಸ್ರಣ್ಣ, ಉದ್ಯಮಿಗಳಾದ ಪಯ್ಯೊಟ್ಟು ಸದಾಶಿವ ಸಾಲ್ಯಾನ್, ಧನಂಜಯ ಮಟ್ಟು, ಕೇಶವ ಕಟೀಲು, ತಿಮ್ಮಪ್ಪ ಕೋಟ್ಯಾನ್, ನವೀನ್ಕುಮಾರ್ ಕಟೀಲು, ಶಶೀಂದ್ರ ಅಮೀನ್, ಬಪ್ಪನಾಡು ಮೇಳದ ವಿನೋದ್ ಕುಮಾರ್, ಗೀತಾ ಸನಿಲ್, ಭ್ರಾಮರೀ ಫ್ರೆಂಡ್ಸ್ನ ಗಣೇಶ್ ಆಚಾರ್ಯ, ದುರ್ಗಾಪ್ರಸಾದ್ ಶೆಟ್ಟಿ ಮತ್ತಿತರರಿದ್ದರು.
No comments:
Post a Comment