Tuesday, April 28, 2015
ಕಟೀಲು ಕ್ಯಾಲೆಂಡರ್ ಬಿಡುಗಡೆ
ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇಗುಲದ ಮನ್ಮಥ ಸಂವತ್ಸರದ ದಿನದರ್ಶಿಕೆಯನ್ನು ಬುಧವಾರ ಸೌರಯುಗಾದಿಯಂದು ದೇಗುಲದಲ್ಲಿ ಬಿಡುಗಡೆಗೊಳಿಸಲಾಯಿತು.
ಮೊಕ್ತೇಸರ ವಾಸುದೇವ ಆಸ್ರಣ್ಣ, ಅರ್ಚಕರಾದ ಲಕ್ಷ್ಮೀನಾರಾಯಣ ಆಸ್ರಣ್ಣ, ಅನಂತ ಆಸ್ರಣ್ಣ, ಪ್ರಸಾದ ಆಸ್ರಣ್ಣ ಶ್ರೀಹರಿ ಆಸ್ರಣ್ಣ, ಪ್ರಬಂಧಕರಾದ ವಿಜಯಕುಮಾರ್ ಉಪಸ್ಥಿತರಿದ್ದರು.
ದೇಗುಲದ ವಿಶೇಷ ದಿನಗಳು, ಛಾಯಾಚಿತ್ರಗಳನ್ನು ಕ್ಯಾಲೆಂಡರ್ ಒಳಗೊಂಡಿದೆ.
No comments:
Post a Comment
Newer Post
Older Post
Home
Subscribe to:
Post Comments (Atom)
No comments:
Post a Comment