Tuesday, April 28, 2015

ವಿಜಯಾ ಬ್ಯಾಂಕಿನಿಂದ ಕುಡಿಯುವ ನೀರು

ಕಟೀಲು : ಶ್ರೀ ದುರ್ಗಾಪರಮೇಶ್ವರೀ ದೇಗುಲಕ್ಕೆ ವಿಜಯಾ ಬ್ಯಾಂಕ್ ಕೊಡುಗೆಯಾಗಿ ನೀಡಿದ ಕುಡಿಯುವ ನೀರಿನ ವ್ಯವಸ್ಥೆಯನ್ನು ವಿಜಯಾ ಬ್ಯಾಂಕಿನ ರೀಜನಲ್ ಮೆನೇಜರ್ ಉದಯಕುಮಾರ ಶೆಟ್ಟಿ, ಪ್ರಬಂಧಕಿ ವಿನುತಾ ಪಿ.ವಿ, ದೀಪಾ ಶೆಟ್ಟಿ, ಪ್ರಭಾರ ಆಡಳಿತಾಧಿಕಾರಿ ಶಿವಕುಮಾರಯ್ಯ, ಮೊಕ್ತೇಸರ ವಾಸುದೇವ ಆಸ್ರಣ್ಣ, ಅನಂತ ಆಸ್ರಣ್ಣ, ಪ್ರಸಾದ ಆಸ್ರಣ್ಣ, ಶ್ರೀಹರಿ ಆಸ್ರಣ್ಣ, ಪ್ರಬಂಧಕರಾದ ವಿಜಯಕುಮಾರ್ ಉಪಸ್ಥಿತರಿದ್ದರು

No comments:

Post a Comment